ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
July 11, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
ಮೆನು
Live
KT.Media ← ಮುಖಪುಟ
ಮುಖಪುಟ ಸುದ್ದಿ

ರೀಚಾರ್ಜ್ ಮುಗಿದರೆ ಇನ್‌ಕಮಿಂಗ್ ಕಾಲ್ ಕೂಡಾ ಬಂದ್‌‌‌…!ಗ್ರಾಹಕರ ಹಗಲು ದರೋಡೆ ನಡೆಸುತ್ತಿರುವ ಟೆಲಿಕಾಂ ಕಂಪನಿಗಳು.

B
Babu
Feb 23, 2026 · 1 ನಿಮಿಷ

ಸಂಗ್ರಹ ಚಿತ್ರ · KT Media

Spread the love

ನವದೆಹಲಿ : ದೇಶದಲ್ಲಿ ಮೊಬೈಲ್‌ ಹಾಗೂ ಡೇಟಾ ಬಳಕೆ ಕಳೆದ ಹತ್ತು ವರ್ಷಗಳಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಮಾರುಕಟ್ಟೆಗೆ ಜಿಯೋ ಎಂಟ್ರಿ ಕೊಟ್ಟಾಗಿನಿಂದ ಹೆಚ್ಚಾದ ಡೇಟಾ ಹಾಗೂ ಮೊಬೈಲ್ ಬಳಕೆದಾರರು ಈಗ ಅತಿಹೆಚ್ಚು ಸಂಖ್ಯೆಯಲ್ಲಿದ್ದಾರೆ.

ಮೊದಲು ಉಚಿತ ಸೇವೆಗಳಿಂದ ಗ್ರಾಹಕರನ್ನು ಖುಷಿ ಪಡಿಸಿದ ಟೆಲಿಕಾಂ ಕಂಪನಿಗಳು, ಈಗ ಗ್ರಾಹಕರನ್ನು ಸುಲಿಗೆ ಮಾಡಲು ಶುರುವಿಟ್ಟುಕೊಂಡಿವೆ.

ರೀಚಾರ್ಜ್ ಮುಗಿಯುತ್ತಿದ್ದಂತೆಯೇ ಬಂದ್ ಆಗಲಿದೆ ಇನ್‌ಕಮಿಂಗ್ ಸೇವೆ..!

ರೀಚಾರ್ಜ್ ಪ್ಲಾನ್‌ಗಳ ದರ ಹೆಚ್ಚಳದಿಂದ ರೋಸಿಹೋಗಿರುವ ಬಳಕೆದಾರರಿಗೆ ಈಗ ಸದ್ದಿಲ್ಲದೇ ಇನ್ನೊಂದು ಬರೆ ಎಳೆಯಲು ಕಂಪನಿಗಳು ತಯಾರಾಗಿವೆ. ನಿಮ್ಮ ರೀಚಾರ್ಜ್ ಪ್ಲಾನ್ ಮುಗಿಯುತ್ತಿದ್ದಂತೆ ನಿಲ್ಲುತ್ತಿದ್ದ ಡೇಟಾ ಹಾಗೂ ಹೊರ ಹೋಗುವ ಕರೆಗಳೆ ಜೊತೆಗೆ ಇನ್‌ಕಮಿಂಗ್ ಕಾಲ್‌ಗಳನ್ನೂ ನಿಲ್ಲಿಸಲಾಗುತ್ತಿದೆ. ಇದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈಗ ಏರ್‌ಟೆಲ್ ಬಳಕೆದಾರಿಗೆ ಈ ತೊಂದರೆ ಕಾಡತೊಡಗಿದ್ದು ಉಳಿದ ಟೆಲಿಕಾಂ ಕಂಪನಿಗಳೂ ಇದೇ ಹಾದಿ ಹಿಡಿಯಲಿವೆಯಾ ಕಾದು ನೋಡಬೇಕು.

ಇದರ ವಿರುದ್ದ ಸೋಷಿಯಲ್ ಮೀಡಿಯಾದಲ್ಲೂ ತೀವ್ರ ಪ್ರಯಿಕ್ರಿಯೆಗಳು ವ್ಯಕ್ತವಾಗುತ್ತಿದ್ದು TRAI ಮಧ್ಯಪ್ರವೇಶಕ್ಕೆ ಆಗ್ರಹಗಳು ಕೇಳಿ ಬರುತ್ತಿದೆ.

Leave a Reply

Your email address will not be published. Required fields are marked *