ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
July 11, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
ಮೆನು
Live
KT.Media ← ಮುಖಪುಟ
ಮುಖಪುಟ ಕುಂದಾಪುರ

T20 ವಿಶ್ವಕಪ್.ನಾಳೆ ನಡೆಯಲಿದೆ ಭಾರತ – ನ್ಯೂಝಿಲೆಂಡ್ ನಡುವೆ ಬಿಗ್ ಫೈಟ್..!

P
P Shetty
Mar 7, 2026 · 1 ನಿಮಿಷ

ಸಂಗ್ರಹ ಚಿತ್ರ · KT Media

Spread the love

ಅಹಮದಾಬಾದ್ : ಕ್ರಿಕೆಟ್ ಪ್ರೇಮಿಗಳ ಹಬ್ಬವಾದ ಟಿ-20 ವಿಶ್ವಕಪ್ ಕದನ ಅಂತಿಮ ಹಂತಕ್ಕೆ ತಲುಪಿದೆ. ಭಾರತ ಹಾಗೂ ನ್ಯೂಝಿಲೆಂಡ್ ನಡುವೆ ನಾಳೆ ಚಾಂಪಿಯನ್ ಪಟ್ಟಕ್ಕಾಗಿ ಮಹಾ ಕದನ ನಡೆಯಲಿದೆ.

ನಾಳೆ ಅಹಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎರಡೂ ತಂಡಗಳ ನಡುವೆ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. T20 ವಿಶ್ವಕಪ್‌‌ನ ಇತಿಹಾಸದಲ್ಲೇ ಈ ಎರಡು ತಂಡಗಳು ಮೊದಲ ಬಾರಿ ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದು ಎರಡೂ ತಂಡದ ಅಭಿಮಾನಿಗಳು ಕಾತುರದಿಂದ ನಾಳಿನ‌ ಪಂದ್ಯಕ್ಕೆ ಕಾಯತೊಡಗಿದ್ದಾರೆ.

ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿರುವ ನರೇಂದ್ರ ಮೋದಿ ಸ್ಟೇಡಿಯಂ‌ನಲ್ಲಿ ನಾಳೆ ಜನಸಾಗರವೇ ಇರುವ ನಿರೀಕ್ಷೆಯಿದೆ. ಸಂಜೆ 06:30ಕ್ಕೆ ತಂಡಗಳ ನಡುವೆ ಟಾಸ್ ಪ್ರಕ್ರಿಯೆ ನಡೆಯಲಿದ್ದು 07:00 ಗಂಟೆಗೆ ಪಂದ್ಯ ಆರಂಭವಾಗಲಿದೆ.

Leave a Reply

Your email address will not be published. Required fields are marked *