ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
July 11, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
ಮೆನು
Live
KT.Media ← ಮುಖಪುಟ
ಮುಖಪುಟ ಕ್ರೀಡೆ

ಮೊದಲ ಮ್ಯಾಚ್ ಜೊತೆಗೆ ಅಭಿಮಾನಿಗಳ ಹೃದಯ ಗೆದ್ದ RCB..!SRH ವಿರುದ್ದ ಭರ್ಜರಿ ವಿಜಯ.

P
P Shetty
Mar 28, 2026 · 1 ನಿಮಿಷ

ಸಂಗ್ರಹ ಚಿತ್ರ · KT Media

Spread the love

ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB vs SRH ನಡುವಿನ IPL ಉದ್ಘಾಟನಾ ಪಂದ್ಯದಲ್ಲಿ RCB ಭರ್ಜರಿ ಜಯ ಸಾಧಿಸಿದೆ. SRH ವಿರುದ್ದ ನಡೆದ ಪಂದ್ಯದಲ್ಲಿ ಭರ್ಜರಿ 6 ವಿಕೆಟ್‌ಗಳ ಜಯ ಸಾಧಿಸಿದೆ.

ಮ್ಯಾಚ್ ಜೊತೆಗೆ ಅಭಿಮಾನಿಗಳ ಹೃದಯ ಗೆದ್ದ RCB.

ಮೊದಲ ಪಂದ್ಯದಲ್ಲೇ ಗೆದ್ದು RCB ಅಭಿಮಾನಿಗಳ ಹೃದಯವನ್ನೂ ಗೆದ್ದಿದೆ, ಮೊದಲ ಪಂದ್ಯದ ಗೆಲುವಿನಿಂದ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ‌ ತೊಡಗಿದ್ದಾರೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ RCB, 202 ರನ್‌ಗಳ ಟಾರ್ಗೆಟ್ ಪಡೆಯಿತು, ಹೈದರಾಬಾದ್ ಪರವಾಗಿ ಇಶಾನ್ ಕಿಶನ್ ಅತಿಹೆಚ್ಚು 80 ರನ್ ಬಾರಿಸಿದರು. ಆರ್‌ಸಿಬಿ ಬೌಲರ್‌ಗಳ ಉತ್ತಮ ಪ್ರದರ್ಶನ ಕಂಡುಬಂತು.
ಟಾರ್ಗೆಟ್ ಪಡೆದು ಆಟ ಆರಂಭಿಸಿದ RCB ಉತ್ತಮ‌ ಆರಂಭ ಪಡೆಯಿತು, ಸಾಲ್ಟ್ 8 ರನ್‌ ಗಳಿದಿ ಔಟಾದರೆ, ನಂತರ ಬಂದ ಕೊಹ್ಲಿ 69*, ಪಡಿಕ್ಕಲ್ 61, ಪಟಿದಾರ್ 31 ರನ್ ಗಳಿಸಿದರು. ಜಿತೇಶ್ ಶರ್ಮಾ ಶೂನ್ಯಕ್ಕೆ ಔಟಾಗಿ ಕೊನೆಯಲ್ಲಿ ಬಂದ ಟಿಮಗ ಡೇವಿಡ್ 16 ರನ್ ಗಳಿಸಿದರು.

Leave a Reply

Your email address will not be published. Required fields are marked *